ಮಂತ್ರಾಲಯ: ಕೋವಿಡ್ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದ್ದ ಮಂತ್ರಾಲಯ ಶ್ರೀ ರಾಘವೇಂದ್ರ ತೀರ್ಥ ಶ್ರೀಪಾದಂಗಳವರ ಮೂಲಬೃಂದಾವನ ದರ್ಶನಕ್ಕೆ ಭಕ್ತಾದಿಗಳಿಗೆ ಜೂನ್ 22ರಿಂದ ಅವಕಾಶ ಕಲ್ಪಿಸಲಾಗಿದೆ.
ಆರೋಗ್ಯ ಇಲಾಖೆಯ ನೂತನ ಮಾರ್ಗಸೂಚಿಯನ್ವಯ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಆದೇಶದಂತೆ ಭಕ್ತರಿಗೆ ರಾಯರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಕೋವಿಡ್ ನಿಯಮಾವಳಿಗಳ ಪಾಲನೆ ಕಡ್ಡಾಯವಾಗಿರುತ್ತದೆ.
ಪ್ರತಿದಿನ ಬೆಳಗ್ಗೆ 6ರಿಂದ 2 ಹಾಗೂ 4ರಿಂದ ರಾತ್ರಿ 9ಗಂಟೆಯವರೆಗೂ ದರ್ಶನಕ್ಕೆ ಅವಕಾಶವಿರುತ್ತದೆ.
ಪ್ರತ್ಯಕ್ಷವಾಗಿ ಮಂತ್ರಾಲಯಕ್ಕೆ ಆಗಮಿಸಲಾರದವರು ಆನ್ ಲೈನ್ ಮೂಲಕ ದರ್ಶನ ಪಡೆದು, ಸೇವೆಗಳನ್ನು ಸಲ್ಲಿಸಬಹುದಾಗಿದೆ.
ಆನ್ ಲೈನ್ ಸೇವೆಗಾಗಿ ಕ್ಲಿಕ್ ಮಾಡಿ: https://srsmatha.org/online
Key Words: Mantralaya, Mantralayam, Shri Raghavendra Swamy, ಮಂತ್ರಾಲಯ, ಶ್ರೀ ಗುರು ರಾಘವೇಂದ್ರ ಸ್ವಾಮಿಗಳು, ಗುರುರಾಯರ ದರ್ಶನ, ಮಂತ್ರಾಲಯ ದರ್ಶನ
(ಉಪಯುಕ್ತ ನ್ಯೂಸ್)
Visit: Upayuktha Directory- You get here You want
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ