ಗೃಹರಕ್ಷಕ ದಳದಿಂದ ರಾಷ್ಟ್ರೀಯ ಏಕತಾ ದಿನ ಆಚರಣೆ

Upayuktha
0


ಮಂಗಳೂರು: ಕೇಂದ್ರ ಕಚೇರಿಯ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಚೇರಿ, ಮೇರಿಹಿಲ್, ಮಂಗಳೂರು ಇಲ್ಲಿ ಸರ್ದಾರ್ ವಲ್ಲಭಬಾಯ್ ಪಟೇಲ್ ರವರ ಜನ್ಮ ದಿನದ ಅಂಗವಾಗಿ ‘ರಾಷ್ಟ್ರೀಯ ಏಕತಾ ದಿನ’ವನ್ನು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್‍ ಚೂಂತಾರು ಇವರ ಸಮ್ಮುಖದಲ್ಲಿ ಆಚರಿಸಲಾಯಿತು.


ಈ ಸಂದರ್ಭದಲ್ಲಿ ಕಛೇರಿಯ ಉಪ ಸಮಾದೇಷ್ಟರಾದ ರಮೇಶ್, ಪ್ರಥಮ ದರ್ಜಿ ಸಹಾಯಕಿ ಅನಿತಾ ಟಿ.ಎಸ್, ದಲಾಯತ್ ಮೀನಾಕ್ಷಿ ಹಾಗೂ ಗೃಹರಕ್ಷಕರಾದ ದಿವಾಕರ್, ಸುಲೋಚನ, ಜಯಲಕ್ಷ್ಮಿ, ಇವರುಗಳು ಪ್ರಮಾಣ ವಚನವನ್ನು ಮಾಡಿದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
To Top