|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಹೊಸನಗರ ಶ್ರೀ ಚಂದ್ರಮೌಳೀಶ್ವರ ದೇವಾಲಯದಲ್ಲಿ ಶತಾಧಿಕ ರುದ್ರಪಠಣ, ರುದ್ರ ಹವನ

ಹೊಸನಗರ ಶ್ರೀ ಚಂದ್ರಮೌಳೀಶ್ವರ ದೇವಾಲಯದಲ್ಲಿ ಶತಾಧಿಕ ರುದ್ರಪಠಣ, ರುದ್ರ ಹವನ



ಹೊಸನಗರ ಶ್ರೀ ರಾಮಚಂದ್ರಾಪುರ ಮಠ, ಶ್ರೀ ಚಂದ್ರಮೌಳೀಶ್ವರ ದೇವಾಲಯದಲ್ಲಿ ಭಾದ್ರಪದ ಕೃಷ್ಣ ಅಮಾವಾಸ್ಯೆ ದಿನದಂದು ಶ್ರೀ ದೇವರಿಗೆ ಶತಾಧಿಕ ರುದ್ರಪಠಣ, ರುದ್ರಹವನವನ್ನು ಸಿದ್ದಾಪುರ ಮಂಡಲ ಹಾಗೂ ಇತರ ಮಂಡಲಗಳಿಂದ ಆಗಮಿಸಿದ ರುದ್ರಪಾಠಕರು ಜೊತೆಗೂಡಿ ನಡೆಸಿಕೊಟ್ಟಿದ್ದಾರೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post