' ಸರಳ ಸಂಸ್ಕೃತ ವ್ಯಾಕರಣ ' ಕೃತಿ ಅನಾವರಣ

Upayuktha
0

 

ಉಜಿರೆ: ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯಯವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ. ಪ್ರಸನ್ನಕುಮಾರ ಐತಾಳರ  ' ಸರಳ ಸಂಸ್ಕೃತ ವ್ಯಾಕರಣ ' ಕೃತಿಯನ್ನು  ಅನಾವರಣಗೊಳಿಸಿ ಶುಭ ಹಾರೈಸಿದರು. 

ಈ ಸಂದರ್ಭದಲ್ಲಿ ಧರ್ಮಸ್ಥಳ ಕ್ಷೇತ್ರದ ರುಡ್ಸೆಟ್ ಇದರ ಕಾರ್ಯನಿರ್ವಾಹಕ ನಿರ್ದೇಶಕ ಜನಾರ್ದನ್ , ಬೀಡು ಕಚೇರಿಯ  ಮಹಾವೀರ ಅಜ್ರಿ ಹಾಗೂ ಲೇಖಕ ಡಾ.ಪ್ರಸನ್ನಕುಮಾರ ಐತಾಳ್ ಉಪಸ್ಥಿತರಿದ್ದರು.




Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top