|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸಂಸ್ಕೃತಿ ವಿಶ್ವ ಪ್ರತಿಷ್ಠಾನ: ಗೌರವಾಧ್ಯಕ್ಷರಾಗಿ ಉಡುಪಿ ವಿಶ್ವನಾಥ ಶೆಣೈ, ಅಧ್ಯಕ್ಷರಾಗಿ ಪ್ರೊಫೆಸರ್ ಶಂಕರ್ ಆಯ್ಕೆ

ಸಂಸ್ಕೃತಿ ವಿಶ್ವ ಪ್ರತಿಷ್ಠಾನ: ಗೌರವಾಧ್ಯಕ್ಷರಾಗಿ ಉಡುಪಿ ವಿಶ್ವನಾಥ ಶೆಣೈ, ಅಧ್ಯಕ್ಷರಾಗಿ ಪ್ರೊಫೆಸರ್ ಶಂಕರ್ ಆಯ್ಕೆ



ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಉಡುಪಿಯ ರಾಮ ಭವನ್ ಹೋಟೆಲ್ ಕಾಂಪ್ಲೆಕ್ಸ್ ನಲ್ಲಿ ನಡೆದಿದ್ದು, ಗೌರವಾಧ್ಯಕ್ಷರಾಗಿ ಉಡುಪಿ ವಿಶ್ವನಾಥ ಶೆಣೈ, ಅಧ್ಯಕ್ಷರಾಗಿ ಪ್ರೊಫೆಸರ್ ಶಂಕರ್ ಆಯ್ಕೆಯಾಗಿರುತ್ತಾರೆ.


ಉಪಾಧ್ಯಕ್ಷರಾಗಿ ಮರವಂತೆ ನಾಗರಾಜ್ ಹೆಬ್ಬಾರ್, ಸಂಧ್ಯಾ ಶೆಣೈ, ಜೀವನ್ ರಾಂ ಸುಳ್ಯ, ವಿಘ್ನೇಶ್ವರ ಅಡಿಗ, ಮಧುಸೂದನ್ ಹೇರೂರು, ಸುಗುಣಾ ಸುವರ್ಣ, ಗೌರವ ಸಲಹೆಗಾರರಾಗಿ ಜಯಕರ ಶೆಟ್ಟಿ ಇಂದ್ರಾಳಿ, ತೆಳ್ಳಾರು ರವೀಂದ್ರ ಪೂಜಾರಿ, ಎನ್. ಆರ್ ಬಲ್ಲಾಳ್, ಡಾ| ಹರೀಶ್ಚಂದ್ರ, ಡಾ| ಸುರೇಶ ಶೆಣೆೈ, ಡಾ| ವಿರೂಪಾಕ್ಷ ದೇವರಮನೆ, ಡಾ| ವಿಜಯೇಂದ್ರ ವಸಂತ್, ಜನಾರ್ಧನ ಕೊಡವೂರು, ಹಫೀಸ್ ರೆಹಮಾನ್, ಮನೋಹರ್ ಶೆಟ್ಟಿ ತೋನ್ಸೆ, ಪ್ರಧಾನ ಕಾರ್ಯದರ್ಶಿಯಾಗಿ ಗಿರೀಶ್ ತಂತ್ರಿ, ಕಾರ್ಯದರ್ಶಿಗಳಾಗಿ ಶಿಲ್ಪಾ ಜೋಷಿ, ಜನಾರ್ದನ ಹಾವಂಜೆ, ಕೋಶಾಧಿಕಾರಿಯಾಗಿ ರಾಜೇಶ್ ಭಟ್ ಪಣಿಯಾಡಿ, ಕಾನೂನು ಸಲಹೆಗಾರರಾಗಿ ಶಶಿರಾಜ್ ರಾವ್ ಕಾವೂರು, ಸಂಚಾಲಕರಾಗಿ ರವಿರಾಜ್ ಎಚ್.ಪಿ ಆಯ್ಕೆಯಾಗಿದ್ದಾರೆ.


ವಿಶೇಷ ಆಹ್ವಾನಿತರಾಗಿ ವಿವೇಕಾನಂದ ಎನ್, ಸದಾನಂದ ಶೆಣೈ, ಪೂರ್ಣಿಮ ಜನಾರ್ಧನ್, ಸೋಮನಾಥ್ ಚಿಟ್ಪಾಡಿ, ವಿದ್ಯಾ ಶಾಮಸುಂದರ, ಸುಮಿತ್ರ ಕೆರೆಮಠ, ಪದ್ಮಾಸಿನಿ ಉದ್ಯಾವರ, ಗಣೇಶ್ ಬ್ರಹ್ಮಾವರ, ರಾಘವೇಂದ್ರ ಅಜೆಕಾರು, ನರಸಿಂಹಮೂರ್ತಿ ನಂದಾ ಪೇಟ್ಕರ್, ರಂಜಿನಿ ವಸಂತ್ ಅನಂತ್ ಶೆಣಿೈ,  ಪ್ರಶಾಂತ್ ಕಾಮತ್, ನಾಗರಾಜ್, ಅಮೃತ ಬಿ., ನಿತಿನ್ ಪೆರಂಪಳ್ಳಿ ಹಾಗೂ ಯುವ ಬಳಗದ ಅಧ್ಯಕ್ಷರಾಗಿ ಮಹೇಶ್ ಮಲ್ಪೆ ಆಯ್ಕೆಯಾಗಿರುತ್ತಾರೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post