ಸಾಂಸ್ಕೃತಿಕ ಸಮ್ಮೇಳನ ಮುಂದೂಡಿಕೆ

Upayuktha
0

 


ಮಂಗಳೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರದ ಸಹಯೋಗದಲ್ಲಿ ಕೇರಳ ರಾಜ್ಯದ ಕಾಸರಗೋಡಿನ ಎಡನೀರು ಮಠದ ಸಭಾಂಗಣದಲ್ಲಿ 2021ರ ನವೆಂಬರ್ 18 ರಂದು ಹಮ್ಮಿಕೊಳ್ಳಲಾಗಿದ್ದ ಕರ್ನಾಟಕಗಡಿ ನಾಡು ಸಾಂಸ್ಕೃತಿಕ ಸಮ್ಮೇಳನ ಕಾರ್ಯಕ್ರಮವನ್ನು ಚುನಾವಣೆ ನೀತಿ ಸಂಹಿತೆ ಜಾರಿಗೊಂಡಹಿನ್ನಲೆಯಲ್ಲಿ ಮುಂದೂಡಲಾಗಿದೆ.  

ಈ ಕಾರ್ಯಕ್ರಮ ಆಯೋಜಿಸುವ ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಬೆಂಗಳೂರಿನ ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.


(ಉಪಯುಕ್ತ ನ್ಯೂಸ್)


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top