|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಉಡುಪಿ ಶ್ರೀಕೃಷ್ಣ ಮಠಕ್ಕೆ ರಾಜ್ಯಪಾಲರ ಭೇಟಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ರಾಜ್ಯಪಾಲರ ಭೇಟಿ



ಉಡುಪಿ:
ಉಡುಪಿ ಶ್ರೀಕೃಷ್ಣ ಮಠಕ್ಕೆ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಇವರು ಇಂದು ಆಗಮಿಸಿ ದೇವರ ದರ್ಶನ ಪಡೆದರು. ಅದಮಾರು ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಶಾಲು ಹೊದಿಸಿ ಸ್ಮರಣಿಕೆ ನೀಡಿ, ಗೌರವಿಸಿ ಪರ್ಯಾಯ ಮಂಗಲೋತ್ಸವದ ಆಮಂತ್ರಣ ಪತ್ರಿಕೆ ನೀಡಿದರು.


ಈ ಸಂದರ್ಭದಲ್ಲಿ ಶಾಸಕರಾದ ರಘುಪತಿ ಭಟ್, ಪರ್ಯಾಯ ಮಠದ ವ್ಯವಸ್ಥಾಪಕ ಗೋವಿಂದರಾಜ್, ಶ್ರೀ ಕೃಷ್ಣಾಸೇವಾ ಬಳಗದ ಪ್ರದೀಪ್ ರಾವ್ ಮೊದಲಾದವರು ಉಪಸ್ಥಿತರಿದ್ದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم