|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ದಿಲ್ಲಿಯ ಗಣರಾಜ್ಯೋತ್ಸವ ಪರೇಡ್‌ಗೆ ಮಂಗಳೂರಿನ ವಿದ್ಯಾರ್ಥಿನಿ ಗೌತಮಿ ಸಿ.ಎಸ್ ಆಯ್ಕೆ

ದಿಲ್ಲಿಯ ಗಣರಾಜ್ಯೋತ್ಸವ ಪರೇಡ್‌ಗೆ ಮಂಗಳೂರಿನ ವಿದ್ಯಾರ್ಥಿನಿ ಗೌತಮಿ ಸಿ.ಎಸ್ ಆಯ್ಕೆ


ಮಂಗಳೂರು: ದಿಲ್ಲಿಯಲ್ಲಿ ನಡೆಯುವ 2022ನೇ ವರ್ಷದ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜಿನ ದ್ವಿತೀಯ ವರ್ಷದ ಬಿ.ಎಸ್‌ಸಿ ವಿದ್ಯಾರ್ಥಿನಿ, ನೀರುಮಾರ್ಗದ ಗೌತಮಿ ಸಿ.ಎಸ್‌ ಆಯ್ಕೆಯಾಗಿದ್ದಾರೆ.


ಕರ್ನಾಟಕ ಮತ್ತು ಗೋವಾದಿಂದ 6 ಕೆಎಆರ್‌ ಎಐಆರ್‌ ಎಸ್‌ಕ್ಯೂಎನ್‌ ಎನ್‌ಸಿಸಿಯ ಏರ್ ವಿಂಗ್ ವಿಭಾಗದಲ್ಲಿ ಈಕೆ ಆಯ್ಕೆಯಾಗಿದ್ದಾರೆ.


ಈಕೆ ಮಂಗಳೂರು ದಕ್ಷಿಣ ಪೊಲೀಸ್‌ ಠಾಣಾ ಎ.ಎಸ್‌.ಐ ಚಂದ್ರಶೇಖರ್ ಅವರ ಪುತ್ರಿ.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post