ಪುತ್ತೂರು: ಆಂಬಿಕಾ ಪದವಿಪೂರ್ವ ವಿದ್ಯಾಲಯ ನೆಲ್ಲಿಕಟ್ಟೆ ಇಲ್ಲಿ ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮಾಡಿದ ಕು.ಶರಣ್ಯ ಎ.ರೈ ಹಾಗೂ ಸ್ವರ್ಣ ಶೆಣೈ ಇವರು ಐಸಿಎಐ ಇವರು ನಡೆಸಿದ ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುತ್ತಾರೆ.
ಅಂಬಿಕಾ ಕಾಲೇಜಿನ ಏಳು ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗಿದ್ದರು. ಸ್ವರ್ಣ ಶೆಣೈ ಪ್ರಸ್ತುತ ಅಂಬಿಕಾ ಮಹಾ ವಿದ್ಯಾಲಯದಲ್ಲಿ ಬಿಕಾಂ ಪದವಿ ಹಾಗೂ ಶರಣ್ಯ ಎ.ರೈ ಇಂಟಗ್ರೇಟೆಡ್ ಸಿ.ಎ. ವ್ಯಾಸಂಗ ಮುಂದುವರಿಸುತ್ತಿದ್ದಾರೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ