ಉಪರಾಷ್ಟ್ರಪತಿ ಚುನಾವಣೆ: ಮಾರ್ಗರೇಟ್‌ ಆಳ್ವ ನಾಮಪತ್ರ ಸಲ್ಲಿಕೆ

Upayuktha Writers
0


ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಅಖಾಡಕ್ಕಿಳಿದಿರುವ ಕರ್ನಾಟಕದ ಮಾರ್ಗರೇಟ್ ಆಳ್ವ ಸಂಸತ್ತಿನಲ್ಲಿಂದು ತಮ್ಮ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಹುಲ್‌ ಗಾಂಧಿ ಸೇರಿದಂತೆ ವಿವಿಧ ಪಕ್ಷಗಳ ನಾಯಕರಿದ್ದರು.




ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅಧಿಕಾರಾವಧಿ ಆಗಸ್ಟ್​​ 10ರಂದು ಕೊನೆಗೊಳ್ಳಲಿದೆ. ಆಗಸ್ಟ್​ 6 ರಂದು ಚುನಾವಣೆ ನಡೆಯಲಿದೆ.

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top