ಥ್ರೋಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜು ರಾಜ್ಯ ಮಟ್ಟಕ್ಕೆ ಆಯ್ಕೆ

Upayuktha
0

ಪುತ್ತೂರು: ಆಲಂಕಾರಿನ ಶ್ರೀಭಾರತಿ ವಿದ್ಯಾಸಂಸ್ಥೆಯಲ್ಲಿ ನಡೆದ ವಿದ್ಯಾ ಭಾರತಿ ಜಿಲ್ಲಾ ಮಟ್ಟದ ಥ್ರೋಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದೆ.


ಬಾಲಕರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಅಕಾಂಕ್ಷ್ ಕೆ, ಅಮೃತಾನಂದ ಜೆ ಪೆರಾಜೆ, ವಾಣಿಜ್ಯ ವಿಭಾಗದ ಶ್ರೇಯಸ್, ಗಗನ್, ಕಲಾ ವಿಭಾಗದ ರಿತೇಶ್, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಮಿಥನ್, ವಾಣಿಜ್ಯ ವಿಭಾಗದ ವಿನೀತ್, ಮೋಕ್ಷಿತ್, ಶರತ್, ಕೌಶಿಕ್, ಕೀರ್ತನ್ ಪಿ ಭಾಗವಹಿಸಿದ್ದರು.

 

ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಸ್ಫೂರ್ತಿ ಕೆ. ಆರ್, ಫಾತಿಮತ್ ಅನೀಶ, ವಾಣಿಜ್ಯ ವಿಭಾಗದ ಧನುಷ, ಸಾತ್ವಿ, ಕಲಾ ವಿಭಾಗದ ಕುಸುಮ ಸಿ.ಎಂ, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ತೃಪ್ತಿ ಜಿ ಆರ್, ಪುಣ್ಯಶ್ರೀ, ವಾಣಿಜ್ಯ ವಿಭಾಗದ ಶ್ರೇಯ, ವರ್ಷಿಣಿ, ದಿವ್ಯ ಎನ್ ಶೆಟ್ಟಿ, ಮನ್ಯ ಶೆಟ್ಟಿ, ಕಲಾ ವಿಭಾಗದ ಕೀರ್ತಿಲತಾ ಬಿ ಸಿ, ಅನನ್ಯ ಜಿ.ಕೆ ಭಾಗವಹಿಸಿದ್ದರು. 


ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ



web counter

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top