ದ. ಕ. ಮತ್ತು ಕಾಸರಗೋಡು ಹವ್ಯಕ ಮಹಾಜನ ಸಭಾ ಮತ್ತು ಮಂಗಳೂರು ಹವ್ಯಕ ಸಭಾ ವತಿಯಿಂದ ಶ್ರಾವಣ ಮಾಸದ ಶುಕ್ಲಪಕ್ಷದ ಚತುರ್ದಶಿಯಂದು (ಆಗಸ್ಟ್ ತಿಂಗಳ 11 ರ ಗುರುವಾರ) ನಂತೂರಿನ ಶ್ರೀಭಾರತಿ ಕಾಲೇಜಿನ ಶಂಕರಶ್ರೀ ಸಭಾಭವನದಲ್ಲಿ ಶಾಸ್ತ್ರೋಕ್ತವಾಗಿ ಯಜುರುಪಾಕರ್ಮವನ್ನು ನೆರವೇರಿಸಲಾಯಿತು. ನೂರಾರು ಸಂಖ್ಯೆಯಲ್ಲಿ ಹವ್ಯಕ ಬಾಂಧವರು ಭಾಗವಹಿಸಿ ನೂತನ ಯಜ್ಞೋಪವೀತಧಾರಣೆ ಮಾಡಿಕೊಂಡರು.
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ