ಮೆಸ್ಕಾಂ ಮಣ್ಣಗುಡ್ಡದ ಉಪವಿಭಾಗ : "ಕ್ರಿಕೆಟ್ ಪಂದ್ಯಾವಳಿ"

Upayuktha
0

ಮಂಗಳೂರು: ಮೆಸ್ಕಾಂ ಮಣ್ಣಗುಡ್ಡದ ಉಪವಿಭಾಗದ ವತಿಯಿಂದ "ಕ್ರಿಕೆಟ್ ಪಂದ್ಯಾವಳಿ" ಯು ದಿನಾಂಕ 30-10-2022, ರವಿವಾರ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಿತು. ಮೆಸ್ಕಾಂ ಮಣ್ಣಗುಡ್ಡದ ಉಪವಿಭಾಗದ ಅಧಿಕಾರಿಗಳು ಹಾಗು ಸಿಬ್ಬಂದಿಗಳು ಈ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದರು.


ಪಂದ್ಯದಲ್ಲಿ ಕೊಟ್ಟಾರ ಶಾಖೆ ಪ್ರಥಮ ಸ್ಥಾನ ಹಾಗೂ ಕುಂಟಿಕಾನ್ ಶಾಖೆ ದ್ವಿತೀಯ ಸ್ಥಾನ ಪಡೆಯಿತು. ಉದ್ಘಾಟನಾ ಸಮಾರಂಭದಲ್ಲಿ ಉಪವಿಭಾಗಧಿಕಾರಿ ಶ್ರೀಮತಿ ಶಿಲ್ಪ ಶೆಟ್ಟಿ, ವಿವಿಧ ಶಾಖೆಗಳ ಶಾಖಾಧಿಕಾರಿಗಳಾದ ಶ್ರೀ ಸುಬ್ರಹ್ಮಣ್ಯ, ಶ್ರೀ ನವೀನ್ ಕುಮಾರ್, ಶ್ರೀ ವಿನೋದ್, AE ಚೆನ್ನೇಶ್, ಸಂಪತ್, SB ಪಾಟೀಲ್, ಕರಿಬಸಪ್ಪ, ಮಂಜುನಾಥ್, ಪುಟ್ಟೇಗೌಡ, ಮನೋಜ್ ಕುಮಾರ್ ಮುಂತಾದವರು ಪಾಲ್ಗೊಂಡಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
To Top