ಮೆಸ್ಕಾಂ ಮಣ್ಣಗುಡ್ಡದ ಉಪವಿಭಾಗದಿಂದ ಕ್ರಿಕೆಟ್ ಪಂದ್ಯಾವಳಿ

Upayuktha
0

                                                                  


ಮಂಗಳೂರು : ಮೆಸ್ಕಾಂ ಮಣ್ಣಗುಡ್ಡದ ಉಪವಿಭಾಗದ ವತಿಯಿಂದ ಕ್ರಿಕೆಟ್ ಪಂದ್ಯಾವಳಿಯು ಭಾನುವಾರ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಿತು.  

ಉದ್ಘಾಟನಾ ಸಮಾರಂಭದಲ್ಲಿ  ಉಪವಿಭಾಗಧಿಕಾರಿ  ಶಿಲ್ಪ ಶೆಟ್ಟಿ, ವಿವಿಧ ಶಾಖೆಗಳ ಶಾಖಾಧಿಕಾರಿಗಳಾದ  ಸುಬ್ರಹ್ಮಣ್ಯ,  ನವೀನ್ ಕುಮಾರ್, ವಿನೋದ್,  ಎ.ಇ. ಚೆನ್ನೇಶ್, ಸಂಪತ್, ಎಸ್.ಬಿ ಪಾಟೀಲ್,  ಕರಿಬಸಪ್ಪ, ಮಂಜುನಾಥ್, ಪುಟ್ಟೇಗೌಡ, ಮನೋಜ್ ಕುಮಾರ್ ಮುಂತಾದವರು ಪಾಲ್ಗೊಂಡಿದ್ದರು.

ಮೆಸ್ಕಾಂ ಮಣ್ಣಗುಡ್ಡದ ಉಪವಿಭಾಗದ ಅಧಿಕಾರಿಗಳು ಹಾಗು ಸಿಬ್ಬಂದಿಗಳು ಈ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದರು. ಪಂದ್ಯದಲ್ಲಿ ಕೊಟ್ಟಾರ ಶಾಖೆ ಪ್ರಥಮ ಸ್ಥಾನ ಹಾಗೂ ಕುಂಟಿಕಾನ್ ಶಾಖೆ ದ್ವಿತೀಯ ಸ್ಥಾನ ಪಡೆಯಿತು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top