ಹೆಗ್ಗಡೆಯವರ ಜನ್ಮ ದಿನ ಆಚರಣೆ

Upayuktha
0

ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 74ನೆ ಜನ್ಮದಿನವನ್ನು ಶುಕ್ರವಾರ ಧರ್ಮಸ್ಥಳದಲ್ಲಿ ಸರಳವಾಗಿ ಸಂಬ್ರಮ-ಸಡಗರದಿAದ ಆಚರಿಸಲಾಯಿತು.


ದೇವಳದ ನೌಕರರು, ಊರಿನ ನಾಗರಿಕರು, ಭಕ್ತರು, ಅಭಿಮಾನಿಗಳು ಶ್ರದ್ಧಾ-ಭಕ್ತಿಯಿಂದ ಜನ್ಮದಿನದ ಶುಭಾಶಯ ಅರ್ಪಿಸಿದರು.


ಮಾಣಿಲದ ಮೋಹನದಾಸ ಸ್ವಾಮೀಜಿ, ಮಾಜಿ ಸಚಿವ ಕೆ.ಅಭಯಚಂದ್ರಜೈನ್, ಎಸ್.ಡಿ. ಸಂಪತ್ ಸಾಮ್ರಾಜ್ಯ ಶಿರ್ತಾಡಿ, ಶಾಸಕ ಹರೀಶ್ ಪೂಂಜ, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹೆಗ್ಗಡೆಯವರಿಗೆ ಶುಭಾಶಯ ಸಲ್ಲಿಸಿದರು.


ದೂರವಾಣಿ, ವಿದ್ಯುದಂಚೆ, ಪತ್ರಗಳ ಮೂಲಕವೂ ಶುಭಾಶಯಗಳು ಹರಿದು ಬಂದಿವೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
To Top