ಚಂದನ್‌ ಕಾಮತ್ ಬಿ.ಜೆ.ಪಿ ಸೇರ್ಪಡೆ

Upayuktha
0

ಉಜಿರೆ: ಧರ್ಮಸ್ಥಳದಲ್ಲಿ ಶ್ರೀ ಸನ್ನಿಧಿ ಅತಿಥಿ ಗೃಹದಲ್ಲಿ ಸೋಮವಾರ ಚಂದನ್‌ ಕಾಮತ್‌ ಅವರನ್ನು ಸಚಿವ ಬಿ.ಎ. ಬಸವರಾಜ ಮತ್ತು ಶಾಸಕ ಹರೀಶ್ ಪೂಂಜ ಬಿ.ಜೆ.ಪಿ.ಗೆ ಸೇರ್ಪಡೆಗೊಳಿಸಿ ಶುಭ ಹಾರೈಸಿದರು.

ಧರ್ಮಸ್ಥಳ ನಿವಾಸಿ ಚಂದನ್‌ ಕಾಮತ್ ಈ ವರೆಗೆ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top