ಗುರು ರಾಯರ ಬೃಂದಾವನಕ್ಕೆ ಅಲಂಕಾರ; ಕಲಾಕ್ಷಿತಿ ನೃತ್ಯಶಾಲೆಯ ವಿದ್ಯಾರ್ಥಿಗಳಿಂದ ಭರತನಾಟ್ಯ

Upayuktha
0 minute read
0

ಬೆಂಗಳೂರು: ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಅನುಗ್ರಹ ಆಶೀರ್ವಾದದೊಂದಿಗೆ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ  ರಾಜಾ, ಕೆ. ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಶ್ರೀ ಗುರು ರಾಯರ  ಸನ್ನಿಧಿಯಲ್ಲಿ ಡಾ. ಎಂ, ಆರ್ ಕೃಷ್ಣಮೂರ್ತಿಯವರ ನಿರ್ದೇಶನದಲ್ಲಿ- "ಕಲಾಕ್ಷಿತಿ"ನೃತ್ಯ ಶಾಲೆಯ ವಿದ್ಯಾರ್ಥಿಗಳಿಂದ "ಭರತನಾಟ್ಯ"ಕಾರ್ಯಕ್ರಮವು ನೆರವೇರಿತು. ಭಕ್ತಾದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಗುರು ರಾಯರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಶ್ರೀಹರಿವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾದರು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ



web counter

إرسال تعليق

0 تعليقات
إرسال تعليق (0)
To Top