
ಬೆಂಗಳೂರು: ಶ್ರೀ ಗುರುರಾಜ ಸೇವಾ ಸಮಿತಿಯ ವತಿಯಿಂದ ಜನವರಿ 23 ರಿಂದ 25ರ ವರೆಗೆ ಪ್ರತಿದಿನ ಸಂಜೆ 6-45ಕ್ಕೆ ಶ್ರೀ ಅಬ್ಬೂರು ಬದರಿನಾಥಾಚಾರ್ ರವರಿಂದ "ದ್ವಾದಶ ಸ್ತೋತ್ರ" ವಿಷಯವಾಗಿ ಧಾರ್ಮಿಕ ಪ್ರವಚನ ಏರ್ಪಡಿಸಿದೆ.
ಸ್ಥಳ: ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 10ನೇ ಮುಖ್ಯರಸ್ತೆ, 6ನೇ ಅಡ್ಡರಸ್ತೆ, ಪ್ರಕಾಶನಗರ, ಬೆಂಗಳೂರು-21.
ಕಾರ್ಯಕ್ರಮದಲ್ಲಿ ಮುಕ್ತವಾಗಿ ಭಾಗವಹಿಸಲು ಸರ್ವರಿಗೂ ಅವಕಾಶ ನೀಡಲಾಗಿದೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ