ಫೆ. 9 ರಂದು ಜಯನಗರದ ರಾಯರ ಸನ್ನಿಧಿಯಲ್ಲಿ ನೃತ್ಯ ಪ್ರದರ್ಶನ

Upayuktha
0


ಬೆಂಗಳೂರು: ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ‌ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶ ಅನುಗ್ರಹದೊಂದಿಗೆ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್. ಕೆ. ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಫೆಬ್ರವರಿ 9, ಗುರುವಾರ ಸಂಜೆ 7-30ಕ್ಕೆ, "ಚಿನ್ಮಯ ನೃತ್ಯ ಶಾಲೆ"ಯ ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ ಏರ್ಪಡಿಸಲಾಗಿದೆ.

 

ಗುರುಗಳಾದ ತೇಜಸ್ವಿನಿ ಬಾಲಾಜಿ ಮತ್ತು ರೇಖಾ ದಿನೇಶ್ ರವರ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮವು ನೆರವೇರಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಲಾವಿದರನ್ನು ಪ್ರೋತ್ಸಾಹಿಸಬೇಕಾಗಿ ಶ್ರೀ ನಂದಕಿಶೋರ್ ಆಚಾರ್ ತಿಳಿ‌ಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
To Top