|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬೆಂಗಳೂರು: ಇಂದು ಹರಿಭಜನೆ-ದಾಸವಾಣಿ ಕಾರ್ಯಕ್ರಮ

ಬೆಂಗಳೂರು: ಇಂದು ಹರಿಭಜನೆ-ದಾಸವಾಣಿ ಕಾರ್ಯಕ್ರಮ

 


ಬೆಂಗಳೂರು: ಪವಮಾನಪುರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮಾರ್ಚ್ 16, ಗುರುವಾರ ಸಂಜೆ 5 ರಿಂದ 6  ಕೋಣನಕುಂಟೆಯ ಪರಿಮಳ ಭಜನಾ ಮಂಡಳಿಯ ಸದಸ್ಯರಿಂದ ಹರಿಭಜನೆ" 7 ರಿಂದ 8-30 ವಿದುಷಿ ಶ್ರೀಮತಿ ಸಂಧ್ಯಾ ಶ್ರೀನಾಥ್ ಮತ್ತು ಸಂಗಡಿಗರಿಂದ "ದಾಸವಾಣಿ" ಕಾರ್ಯಕ್ರಮ ಏರ್ಪಡಿಸಿದೆ. 

ಸ್ಥಳ: ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 1ನೇ ಮುಖ್ಯರಸ್ತೆ, ಬನಶಂಕರಿ 6ನೇ ಹಂತ, ಪವಮಾನಪುರ, ಬೆಂಗಳೂರು-560062


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

0 Comments

Post a Comment

Post a Comment (0)

Previous Post Next Post