ಮಾ.30: ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ವೀಣಾವಾದನ ಕಾರ್ಯಕ್ರಮ

Upayuktha
0


ಬೆಂಗಳೂರು :
ಪ್ರಕಾಶನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ವತಿಯಿಂದ ಶ್ರೀ ರಾಮನವಮಿ ಪ್ರಯುಕ್ತ ದಿನಾಂಕ 30-3-2023, ಗುರುವಾರ ಸಂಜೆ 6-30ಕ್ಕೆ ಶ್ರೀಮತಿ ಸಹನಾ ಶ್ರೀವತ್ಸ ರವರಿಂದ "ವೀಣಾವಾದನ" ಕಾರ್ಯಕ್ರಮ ಏರ್ಪಡಿಸಿದೆ. 

ವಾದ್ಯ ಸಹಕಾರ : ಶ್ರೀ ಶ್ರೀವತ್ಸ ಎಂ. ಸುಬೋಧ (ಪಿಟೀಲು), ಶ್ರೀ ಸುಧೀಂದ್ರ ಆಪ್ಟೆ (ಮೃದಂಗ). ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ, 11ನೇ ಮುಖ್ಯರಸ್ತೆ, ಪ್ರಕಾಶನಗರ, ಬೆಂಗಳೂರು-21


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top