ನಾಳೆ ಊಂಜಲ್ ಸಂಗೀತೋತ್ಸವ

Upayuktha
0

ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ವಯ್ಯಾಲಿಕಾವಲ್ ನಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮಾರ್ಚ್ 11 ರ ಶನಿವಾರ ಸಂಜೆ 6-00 ಗಂಟೆಗೆ ವಿ|| ಅಂಬಿಕಾ ಜಿ. ದತ್ ಮತ್ತು ವಿ|| ಕಲಾಧರಿ ಭವಾನಿ (ಕಲಾಂಬಿಕ ಸಹೋದರಿಯರು) ರವರಿಂದ "ಊಂಜಲ್ ಸಂಗೀತೋತ್ಸವ" ಕಾರ್ಯಕ್ರಮ ಏರ್ಪಡಿಸಿದೆ. 


ವಾದ್ಯ ಸಹಕಾರ: ವಿ|| ಪ್ರೇಮಾ ವಿವೇಕ್ (ಪಿಟೀಲು), ಡಾ. ಸಿ.ಎ. ಗುರುದತ್ (ಮೃದಂಗ). ಸ್ಥಳ : ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ, 16ನೇ ಅಡ್ಡರಸ್ತೆ, ವಯ್ಯಾಲಿಕಾವಲ್


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top