ಶ್ರೀ ರಾಮ ನವಮಿ ಪ್ರಯುಕ್ತ ನಾಳೆ ಭಕ್ತಿ ರಸ ಗಾಯನ

Upayuktha
0



ಬೆಂಗಳೂರು: ಶ್ರೀ ಪ್ರಶಾಂತ ಗಣಪತಿ ಸೇವಾ ಮಂಡಳಿಯ ವತಿಯಿಂದ ಶ್ರೀರಾಮೋತ್ಸವದ  ಪ್ರಯುಕ್ತ ಮಾರ್ಚ್ 31, ಶುಕ್ರವಾರ ಸಂಜೆ 6-30ಕ್ಕೆ ಕು. ಅನನ್ಯಾ ಬೆಳವಾಡಿ ಅವರಿಂದ "ಭಕ್ತಿ ಸಂಗೀತ" ಕಾರ್ಯಕ್ರಮ ಏರ್ಪಡಿಸಿದೆ. ವಾದ್ಯ ಸಹಕಾರ: ಅಮಿತ್ ಶರ್ಮಾ (ಕೀ-ಬೋರ್ಡ್),  ಸುದರ್ಶನ್ (ತಬಲಾ). 
ಸ್ಥಳ: ಶ್ರೀ ಪ್ರಶಾಂತ ಗಣಪತಿ ದೇವಸ್ಥಾನ, 3ನೇ ಮುಖ್ಯರಸ್ತೆ, 8ನೇ ಅಡ್ಡರಸ್ತೆ, ಪ್ರಶಾಂತನಗರ, ಬೆಂಗಳೂರು-560072.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top