ತ್ಯಾಗರಾಜನಗರದಲ್ಲಿ ನಾಡಿದ್ದು (ಮಾ.3) "ದಾಸಮಂಜರಿ" ಕಾರ್ಯಕ್ರಮ

Upayuktha
0

           

ಬೆಂಗಳೂರು : ತ್ಯಾಗರಾಜನಗರದಲ್ಲಿರುವ ಪುರಾತನ ದೇವಸ್ಥಾನವಾದ ಶ್ರೀ ಅಭಯ ಲಕ್ಷ್ಮೀ ನರಸಿಂಹಸ್ವಾಮಿ  ದೇವಸ್ಥಾನ (ವಜ್ರಕ್ಷೇತ್ರ) ದಲ್ಲಿ ಮಾರ್ಚ್ 3, ಶುಕ್ರವಾರ ಸಂಜೆ 6-30ಕ್ಕೆ, ಕು|| ಅನನ್ಯಾ ಬೆಳವಾಡಿ ಅವರಿಂದ "ದಾಸಮಂಜರಿ" ಗಾಯನ ಕಾರ್ಯಕ್ರಮವನ್ನು ಏರ್ಪಡಿಸಿದೆ. 


ಸ್ಥಳ: ಶ್ರೀ ಅಭಯ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ, #152/1, 7ನೇ ಅಡ್ಡರಸ್ತೆ, 7ನೇ ಮುಖ್ಯರಸ್ತೆ, 3ನೇ ಬ್ಲಾಕ್, ತ್ಯಾಗರಾಜನಗರ, ಬೆಂಗಳೂರು-28


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top