ಬೆಂಗಳೂರು: ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್. ಕೆ. ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಶ್ರೀ ರಾಮ ನವಮಿ ಪ್ರಯುಕ್ತ ಮಾರ್ಚ್ 30, ಗುರುವಾರ ಸಂಜೆ 7-30ಕ್ಕೆ ಕಲಾಂಬಿಕ ಸಹೋದರಿಯರಾದ ವಿ|| ಕಲಾಧರಿ ಭವಾನಿ ಮತ್ತು ವಿ|| ಅಂಬಿಕಾ ಜಿ. ದತ್ ಇವರುಗಳಿಂದ "ಹರಿದಾಸವಾಣಿ" ಗಾಯನ ಕಾರ್ಯಕ್ರಮ ಏರ್ಪಡಿಸಿದೆ ಎಂದು ನಂದಕಿಶೋರ್ ಆಚಾರ್ ಅವರು ತಿಳಿಸಿದ್ದಾರೆ.
ವಾದ್ಯ ಸಹಕಾರ: ವಿ|| ಪ್ರೇಮಾ ವಿವೇಕ್ (ಪಿಟೀಲು), ವಿ|| ದೀಪಿಕಾ ಶ್ರೀನಿವಾಸನ್ (ಮೃದಂಗ). ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಜಯನಗರ 5ನೇ ಬಡಾವಣೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ