|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮಲ್ಲೇಶ್ವರಂನಲ್ಲಿ ನಾಳೆ ಹರಿನಾಮ ಸಂಕೀರ್ತನೆ

ಮಲ್ಲೇಶ್ವರಂನಲ್ಲಿ ನಾಳೆ ಹರಿನಾಮ ಸಂಕೀರ್ತನೆ


ಬೆಂಗಳೂರು:
ಶ್ರೀ ರಾಮ ಭಕ್ತ ಸಭಾ ಟ್ರಸ್ಟ್ (ರಿ.) ವತಿಯಿಂದ ಶ್ರೀ ರಾಮೋತ್ಸವದ ಪ್ರಯುಕ್ತ ಮಾರ್ಚ್ 24, ಶುಕ್ರವಾರ ಸಂಜೆ 6-15ಕ್ಕೆ ಕು|| ಅನ್ವಿತಾ ಸಾವಿತ್ರಿ, ಕು. ಅನುಷಾ ಸಾವಿತ್ರಿ, ಕು|| ಭೂಮಿಕಾ ಎಸ್. ಕುಂದಗೋಡು ಮತ್ತು ಕು|| ದೀಪಿಕಾ ಎಸ್. ಕುಂದಗೋಡು ಇವರುಗಳಿಂದ "ಹರಿನಾಮ ಸಂಕೀರ್ತನೆ" ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿದೆ.

ವಾದ್ಯ ಸಹಕಾರ : ಶ್ರೀ ಅಮಿತ್ ಶರ್ಮಾ (ಕೀ-ಬೋಡ್೯), ಶ್ರೀ ಸುದರ್ಶನ್ (ತಬಲಾ). ಸ್ಥಳ : ಶ್ರೀ ಶ್ರೀಕಂಠೇಶ್ವರ ಭವನ, 5ನೇ ಮುಖ್ಯರಸ್ತೆ, ಐಸಿಐಸಿಐ ಬ್ಯಾಂಕ್ ಹತ್ತಿರ ಮಲ್ಲೇಶ್ವರಂ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

0 Comments

Post a Comment

Post a Comment (0)

Previous Post Next Post