ಬೆಂಗಳೂರು: ಅಪರ್ಣಾ ಮುಕುಂದ್‌ರವರಿಂದ ಸಂಗೀತ ಕಾರ್ಯಕ್ರಮ

Upayuktha
0

ಬೆಂಗಳೂರು: ಶ್ರೀ ಕಲ್ಯಾಣ ರಾಮಚಂದ್ರಸ್ವಾಮಿ ದೇವಸ್ಥಾನದ ವತಿಯಿಂದ ಏಪ್ರಿಲ್ 2, ಭಾನುವಾರ ಸಂಜೆ 6-30ಕ್ಕೆ  ಅಪರ್ಣಾ ಮುಕುಂದ್ ರವರಿಂದ ಸಂಗೀತ ಕಾರ್ಯಕ್ರಮ ಏರ್ಪಡಿಸಿದೆ. 


ವಾದ್ಯ ಸಹಕಾರ: ಭಾರದ್ವಾಜ್ (ಪಿಟೀಲು), ಭರತ್ (ಮೃದಂಗ), ಪ್ರಣವ್ ಭಾರದ್ವಾಜ್ (ಘಟ). 


ಸ್ಥಳ : ದೇವಸ್ಥಾನದ ಆವರಣ, ವಾಟರ್ ಟ್ಯಾಂಕ್ ರಸ್ತೆ, ಬನಶಂಕರಿ 3ನೇ ಹಂತ, ಬೆಂಗಳೂರು-560085


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top