ಗೋವಿಂದ ದಾಸ ಕಾಲೇಜಿನಲ್ಲಿ ಅಂಬೇಡ್ಕರ್ ಜನ್ಮದಿನಾಚರಣೆ

Upayuktha
0



ಸುರತ್ಕಲ್: ಗೋವಿಂದ ದಾಸ ಕಾಲೇಜಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 132 ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.


ಪ್ರಾಂಶುಪಾಲ ಪ್ರೊ.ಕೃಷ್ಣಮೂರ್ತಿ, ವಿದ್ಯಾರ್ಥಿನಿಯರಾದ ಸ್ವಾತಿ, ವೈಭವಿ, ರಂಗ ನಿರ್ದೇಶಕ ಚರಿತ್ ಅಂಬೇಡ್ಕರ್ ಅವರ ಜೀವನ ಸಾಧನೆಗಳ ಕುರಿತು ಮಾತನಾಡಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter



إرسال تعليق

0 تعليقات
إرسال تعليق (0)
To Top