ಬೆಂಗಳೂರು: ಶೇಷಾದ್ರಿಪುರದ ಫ್ಲಾಟ್ ಫಾರಂ ರಸ್ತೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಏಪ್ರಿಲ್ 8, ಶನಿವಾರ ಬೆಳಗ್ಗೆ ಫಲ ಪಂಚಾಮೃತ ಅಭಿಷೇಕ ಕನಕಾಭಿಷೇಕ, ವಿಶೇಷ ಹೂವಿನ ಅಲಂಕಾರ, ರಥೋತ್ಸವ, ಭಜನೆ, ಪ್ರವಚನ, ಮಹಾಮಂಗಳಾರತಿ ಕಾರ್ಯಕ್ರಮಗಳು ಜರುಗಿದವು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ