ಬಸವೇಶ್ವರನಗರ: ನಾಳೆ ಕರ್ನಾಟಕ ಶಾಸ್ತ್ರೀಯ ಸಂಗೀತ

Upayuktha
0


ಬೆಂಗಳೂರು: ಬಸವೇಶ್ವರನಗರ ಶ್ರೀ ವಾಣಿ ವಿದ್ಯಾ ಕೇಂದ್ರದ ವತಿಯಿಂದ ಶ್ರೀ ರಾಮನವಮಿ ಸಂಗೀತೋತ್ಸವದ ಪ್ರಯುಕ್ತ ಏಪ್ರಿಲ್ 5, ಬುಧವಾರ ಸಂಜೆ 5-30ಕ್ಕೆ ಕು|| ಅನ್ವಿತಾ ಸಾವಿತ್ರಿ ಇವರಿಂದ "ಕರ್ನಾಟಕ ಶಾಸ್ತ್ರೀಯ ಸಂಗೀತ" ಕಾರ್ಯಕ್ರಮ ಏರ್ಪಡಿಸಿದೆ. 


ವಾದ್ಯ ಸಹಕಾರ : ವಿ|| ಎಸ್. ಶಶಿಧರ್ (ಪಿಟೀಲು), ವಿ|| ಲೋಕಪ್ರಿಯ ಜಿ. (ಮೃದಂಗ)

ಸ್ಥಳ : ಶ್ರೀ ವಾಣಿ ವಿದ್ಯಾ ಕೇಂದ್ರದ ಆವರಣ, ಬಸವೇಶ್ವರನಗರ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top