ಉಜಿರೆ: ಧರ್ಮಸ್ಥಳದಲ್ಲಿ ಕಾಲಾವಧಿ ಜಾತ್ರೆಯ ಅಂಗವಾಗಿ ಶುಕ್ರವಾರ ರಾತ್ರಿ ಬ್ರಹ್ಮರಥೋತ್ಸವ ನಡೆಯಿತು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ನಡೆದ ಈ ಪವಿತ್ರ ಬ್ರಹ್ಮರಥೋತ್ಸವವನ್ನು ನಾಡಿನೆಲ್ಲೆಡೆಯಿಂದ ಸಹಸ್ರಾರು ಭಕ್ತಾದಿಗಳು ವೀಕ್ಷಿಸಿ ಧನ್ಯತೆಯನ್ನು ಹೊಂದಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ