ಬೆಂಗಳೂರು: ನಾಳೆ ಹರಿಭಜನೆ - ಹರಿದಾಸವಾಣಿ ಕಾರ್ಯಕ್ರಮ

Upayuktha
0



ಬೆಂಗಳೂರು: ಪವಮಾನಪುರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಏಪ್ರಿಲ್ 6, ಗುರುವಾರ ಸಂಜೆ 5-30ಕ್ಕೆ ಹರಿವಾಯುಗುರು ಉತ್ಸವ ಸಮಿತಿಯ ಸದಸ್ಯರಿಂದ ಭಜನೆ, 7-00ಕ್ಕೆ ಶ್ರೀಮತಿ ಭವಾನಿ ಭುವನ್ ರವರಿಂದ "ಹರಿದಾಸ ವಾಣಿ" ಗಾಯನ ಕಾರ್ಯಕ್ರಮ ಏರ್ಪಡಿಸಿದೆ.


ವಾದ್ಯ ಸಹಕಾರ: ಶ್ರೀ ಸನತ್ ಕುಮಾರ್ (ಪಿಟೀಲು), ಶ್ರೀ ಭುವನ್ ಶರ್ಮಾ (ಮೃದಂಗ). 

ಸ್ಥಳ: ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 1ನೇ ಮುಖ್ಯರಸ್ತೆ, ಪವಮಾನಪುರ, ಬನಶಂಕರಿ 6ನೇ ಹಂತ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top