ಬೆಂಗಳೂರು: ಪವಮಾನಪುರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಏಪ್ರಿಲ್ 6, ಗುರುವಾರ ಸಂಜೆ 5-30ಕ್ಕೆ ಹರಿವಾಯುಗುರು ಉತ್ಸವ ಸಮಿತಿಯ ಸದಸ್ಯರಿಂದ ಭಜನೆ, 7-00ಕ್ಕೆ ಶ್ರೀಮತಿ ಭವಾನಿ ಭುವನ್ ರವರಿಂದ "ಹರಿದಾಸ ವಾಣಿ" ಗಾಯನ ಕಾರ್ಯಕ್ರಮ ಏರ್ಪಡಿಸಿದೆ.
ವಾದ್ಯ ಸಹಕಾರ: ಶ್ರೀ ಸನತ್ ಕುಮಾರ್ (ಪಿಟೀಲು), ಶ್ರೀ ಭುವನ್ ಶರ್ಮಾ (ಮೃದಂಗ).
ಸ್ಥಳ: ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 1ನೇ ಮುಖ್ಯರಸ್ತೆ, ಪವಮಾನಪುರ, ಬನಶಂಕರಿ 6ನೇ ಹಂತ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ