ಬೆಂಗಳೂರು: ನಾಳೆ ಸುಷ್ಮಾ ಶ್ರೇಯಸ್ ರಿಂದ "ಹರಿನಾಮ ಸಂಕೀರ್ತನೆ" ಗಾಯನ

Upayuktha
0

ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಏಪ್ರಿಲ್ 6, ಗುರುವಾರ ಸಂಜೆ 6-30ಕ್ಕೆ ಸುಷ್ಮಾ ಶ್ರೇಯಸ್ ರವರಿಂದ "ಹರಿನಾಮ ಸಂಕೀರ್ತನೆ" ಗಾಯನ ಕಾರ್ಯಕ್ರಮ ಏರ್ಪಡಿಸಿದೆ. 


ವಾದ್ಯ ಸಹಕಾರ: ವಿ|| ವಾಸುಕಿ ಪರಿಮಳ (ಪಿಟೀಲು), ವಿ|| ‌ಮುರಳಿ ನಾರಾಯಣರಾವ್ (ಮೃದಂಗ). ಸ್ಥಳ: ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಸೀತಾಪತಿ ಅಗ್ರಹಾರ, ಚಾಮರಾಜಪೇಟೆ, ಬೆಂಗಳೂರು-18 

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top