ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಸುರೇಶ್ ರೈ ಕೆ. ಅವರು, ಬ್ಯಾಂಕ್ಗಳಲ್ಲಿ ವಿಫುಲವಾದ ಉದ್ಯೋಗಾವಕಾಶಗಳಿವೆ, ಅವುಗಳನ್ನು ವಿದ್ಯಾರ್ಥಿಗಳು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳುವಂತೆ ಸಲಹೆ ನೀಡಿದರು.
ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಶ್ರೀ ತಿಮ್ಮಣ್ಣ ಜಿ. ಭಟ್, ಐಕ್ಯೂಎಸಿ ಸಂಚಾಲಕರಾದ ಡಾ. ಮೇವಿ ಮಿರಾಂದ, ವಾಣಿಜ್ಯಶಾಸ್ತ್ರ ವಿಭಾಗ ಶ್ರೀಮತಿ ಬಿಂದು ಟಿ, ಡಾ. ಉದಯ ಶೆಟ್ಟಿ ಕೆ. ಉಪಸ್ಥಿತರಿದ್ದರು.
ಉದ್ಯೋಗ ಮಾಹಿತಿ ಘಟಕದ ಸಂಚಾಲಕರಾದ ಡಾ. ಎಚ್.ಕೆ. ವೆಂಕಟೇಶ ಸ್ವಾಗತಿಸಿದರು. ಶ್ರೀ ಉಮೇಶ್ ಪೈ ವಂದಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ