ಬೆಂಗಳೂರು: ಜಯನಗರ 5ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್.ಕೆ. ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಏಪ್ರಿಲ್ 27, ಗುರುವಾರ ಸಂಜೆ 7-30ಕ್ಕೆ, ಶ್ರೀ ಸುಧಾಕರ ಶೆಟ್ಟಿ, ಶ್ರೀ ಆತ್ಮಾರಾಮ್ ಆಳ್ವ ಮತ್ತು ಸಂಗಡಿಗರಿಂದ "ದಾಸವಾಣಿ" ಕಾರ್ಯಕ್ರಮ ಏರ್ಪಡಿಸಿದೆ.
ಈ ಕಾರ್ಯಕ್ರಮದಲ್ಲಿ ಅತಿಥಿ ಗಾಯಕರಾಗಿ ಖ್ಯಾತ ಹಿನ್ನೆಲೆ ಗಾಯಕರಾದ ಶ್ರೀ ರಮೇಶ್ ಚಂದ್ರ ಅವರು ಭಾಗವಹಿಸಲಿದ್ದಾರೆ ಎಂದು ಶ್ರೀ ನಂದಕಿಶೋರ್ ಆಚಾರ್ ಅವರು ತಿಳಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ