ಮಂಗಳೂರು: ತರಬೇತಿಗೆ ಅರ್ಜಿ ಆಹ್ವಾನ

Upayuktha
0

 


ಮಂಗಳೂರು: ಪ್ರಸಕ್ತ ಸಾಲಿಗೆ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿ ಹಮ್ಮಿಕೊಳ್ಳಲಾಗಿದೆ. ಮುಂಬರುವ ಜೂನ್ 1 ರಿಂದ 2024ರ ಮಾರ್ಚ್ 30ರ ವರೆಗೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಜುವಳ್ಳಿ ತರಬೇತಿ ಕೇಂದ್ರದಲ್ಲಿ ಈ ತರಬೇತಿ ನಡೆಯಲಿದೆ.  

 

ಮೇ.22ರೊಳಗೆ ಅರ್ಜಿ ಸಲ್ಲಿಸಬೇಕು. ಮೇ.25 ರಂದು ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಬೆಂದೂರ್ ಕ್ರಾಸ್‍ನಲ್ಲಿರುವ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಸಂಪರ್ಕಿಸುವಂತೆ, ದೂರವಾಣಿ ಸಂಖ್ಯೆ: 0824-2423628. 0824-2444298ಗೆ ಕರೆ ಮಾಡುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top