ಉಡುಪಿ ಜಿಲ್ಲೆಯ ನೂತನ ಬಿಜೆಪಿ ಶಾಸಕರಿಗೆ ಜಿಲ್ಲಾ ಬಿಜೆಪಿಯಿಂದ ಅಭಿನಂದನೆ

Upayuktha
0

 


ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಯಶ್ಪಾಲ್ ಎ. ಸುವರ್ಣ ಉಡುಪಿ, ಗುರ್ಮೆ ಸುರೇಶ್ ಶೆಟ್ಟಿ ಕಾಪು, ಕಿರಣ್ ಕುಮಾರ್ ಕೊಡ್ಗಿ ಕುಂದಾಪುರ ಮತ್ತು ಗುರುರಾಜ್ ಶೆಟ್ಟಿ ಗಂಟಿಹೊಳಿ ಇವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ನಡೆದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಉಡುಪಿಯ ನಿಕಟಪೂರ್ವ ಶಾಸಕ ಕೆ.ರಘುಪತಿ ಭಟ್, ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಚುನಾವಣಾ ನಿರ್ವಹಣಾ ಸಮಿತಿಯ ಸಂಚಾಲಕ ಮನೋಹರ್ ಎಸ್. ಕಲ್ಮಾಡಿ, ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಭಾರಿ ಗಣೇಶ್ ಹೊಸಬೆಟ್ಟು, ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಸುಪ್ರಸಾದ್ ಶೆಟ್ಟಿ, ಗೀತಾಂಜಲಿ ಎಮ್. ಸುವರ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಉಡುಪಿ ನಗರಸಭೆಯ ನಿಕಟಪೂರ್ವ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಬಿಜೆಪಿ ಉಡುಪಿ ಗ್ರಾಮಾಂತರ ಅಧ್ಯಕ್ಷೆ ವೀಣಾ ನಾಯ್ಕ್, ಬಿಜೆಪಿ ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಅಕ್ಷಿತ್ ಶೆಟ್ಟಿ ಹೆರ್ಗ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ವಿಜಯಕುಮಾರ್ ಉದ್ಯಾವರ, ಬಿಜೆಪಿ ಉಡುಪಿ ನಗರ ಉಪಾಧ್ಯಕ್ಷ ವಿಜಯ ಕೊಡವೂರು, ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ರಾಘವೇಂದ್ರ ಕುತ್ಪಾಡಿ, ಚಂದ್ರಶೇಖರ್ ಪ್ರಭು, ಪ್ರಮುಖರಾದ ಶ್ಯಾಮಲಾ ಎಸ್. ಕುಂದರ್, ಶಿಲ್ಪಾ ಜಿ. ಸುವರ್ಣ, ಅಂಡಾರು ದೇವಿಪ್ರಸಾದ್ ಶೆಟ್ಟಿ, ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಗದೀಶ್ ಆಚಾರ್ಯ ಕಪ್ಪೆಟ್ಟು, ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ರೋಷನ್ ಶೆಟ್ಟಿ ಹಾಗೂ ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಮತ್ತು ಪಕ್ಷದ ಹಿತೈಷಿಗಳು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top