ಮೇ 20-26: ಮಂಗಳೂರು ವಿವಿ ಎಂಎಸ್‌ಡಬ್ಲ್ಯು ವಿದ್ಯಾರ್ಥಿಗಳಿಂದ 'ಗಡಿನಾಡ ಗಿರಿಜನರ ಜತೆ ಒಡನಾಟ ಪಯಣ'

Upayuktha
0

ಮಂಗಳೂರು ವಿವಿ ಎಂಎಸ್‌ಡಬ್ಲ್ಯು ವಿದ್ಯಾರ್ಥಿಗಳ ಸಮಾಜ ಕಾರ್ಯ ಅಧ್ಯಯನ ಶಿಬಿರ


ದೊಡ್ಡ ಬೈರನಕುಪ್ಪೆ (ಮೈಸೂರು): ಮಂಗಳೂರು ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಮಂಗಳ ಗಂಗೋತ್ರಿ, ಕೊಣಾಜೆ ಇದರ ಆಶ್ರಯದಲ್ಲಿ ಗಡಿನಾಡ  ಗಿರಿಜನರ ಜೊತೆ ಒಡನಾಟದ ಪಯಣ ಶಿಬಿರವು ಮೇ 20ರಿಂದ 26ರ ವರೆಗೆ ನಡೆಯಲಿದ್ದು, ಈ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಶನಿವಾರ (ಮೇ 20) ನಡೆಯಿತು.


ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಗಿರಿಜನ ಆಶ್ರಮ ಶಾಲೆಯ ಶಿಕ್ಷಕರಾದ ಶೇಖರ್ ಇವರು ಶಿಬಿರದ ಕುರಿತು ಸಲಹೆಗಳನ್ನು ನೀಡುವುದರ ಮೂಲಕ ಕಾರ್ಯಕ್ರಮದ ಯಶಸ್ವಿಗೆ ಶುಭ ಹಾರೈಸಿದರು.


ವರದಿ: ಶ್ವೇತಾ ಕುಕ್ಕೆ


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top