ಉಚಿತ ಕಣ್ಣಿನ ತಪಾಸಣಾ ಶಿಬಿರ

Upayuktha
0


ಉಡುಪಿ: ಜಿಲ್ಲಾ ಸಂಚಾರಿ ನೇತ್ರಘಟಕ ಉಡುಪಿ ಜಿಲ್ಲೆಇವರ ವತಿಯಿಂದ ಇಂದು ಪ್ರಾಥಮಿಕ ಆರೋಗ್ಯಕೇಂದ್ರ ಹಿರಿಯಡ್ಕದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಸಲಾಯಿತು. 


ಶಿಬಿರದಲ್ಲಿ 56 ಮಂದಿ ಕಣ್ಣಿನ ತಪಾಸಣೆಯನ್ನು ಮಾಡಿಸಿಕೊಂಡಿದ್ದು.11 ಮಂದಿಗೆ ಕನ್ನಡಕವನ್ನುಉಚಿತವಾಗಿ ನೀಡಲಾಗಿದೆ. 8 ಮಂದಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಆಯ್ಕೆಯಾಗಿದ್ದಾರೆ.ಆಯ್ಕೆಯಾದ ಫಲಾನುಭವಿಗಳನ್ನು ಜಿಲ್ಲಾ ಆಸ್ಪತ್ರೆಉಡುಪಿ ದಿನಾಂಕ 14.06.2023 ಶಸ್ತ್ರಚಿಕಿತ್ಸೆ ಮಾಡಲಾಗುವುದು.


ಶಿಬಿರದಲ್ಲಿ ನೇತ್ರತಜ್ಞರು,ಡಾ ಲತಾ ನಾಯಕ್, ಜಿಲ್ಲಾಅಂಧತ್ವ ನಿಯಂತ್ರಣಾಧಿಕಾರಿ ಡಾ;ಸತ್ಯಶಂಕರ್, ಆಡಳಿತ ವೈದ್ಯಾಧಿಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಿರಿಯಡ್ಕ ನೇತ್ರಸಹಾಯಕಿ ಸುಪ್ರಿತ ಹಾಗೂ ಇತರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top