ಬೆಂಗಳೂರು: ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಜಯನಗರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಜೂನ್ 22, ಗುರುವಾರ ಸಂಜೆ ಏರ್ಪಡಿಸಿದ್ದ ಗಾಯನ ಕಾರ್ಯಕ್ರಮದಲ್ಲಿ ಬಳ್ಳಾರಿಯ ಕು|| ಅನುಕೃಪ ರೌಡೂರ್ ಮತ್ತು ಕು|| ಮನಸ್ವಿ ಕಶ್ಯಪ್ (ವಿದುಷಿ ಶ್ರೀಮತಿ ದಿವ್ಯಾ ಗಿರಿಧರ್ ರವರ ಶಿಷ್ಯೆಯರು) ಅಪರೋಕ್ಷ ಜ್ಞಾನಿಗಳಿಂದ ರಚಿತವಾದ ಹಲವಾರು ಅಪರೂಪದ ಕೃತಿಗಳನ್ನು ಪ್ರಸ್ತುತ ಪಡಿಸಿದರು.
ಅಮಿತ್ ಶರ್ಮಾ ಕೀ-ಬೋಡ್೯ ವಾದನದಲ್ಲಿ ಹಾಗೂ ಪ್ರಮೋದ್ ಗಬ್ಬೂರ್ ತಬಲಾ ವಾದನದಲ್ಲಿ ಸಾಥ್ ನೀಡಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ