ಶ್ರೀನಿವಾಸಸ್ವಾಮಿ ದೇವಸ್ಥಾನದಲ್ಲಿ ರಶ್ಮಿ ಮಧುಸೂದನ್ ಗಾಯನ ಕಾರ್ಯಕ್ರಮ

Upayuktha
0

ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಗಾಂಧಿಬಜಾರಿನ ಬೆಣ್ಣೆಗೋವಿಂದಪ್ಪ ರಸ್ತೆಯಲ್ಲಿರುವ ಶ್ರೀ ಪ್ರಸನ್ನವರದ ಶ್ರೀನಿವಾಸಸ್ವಾಮಿ ದೇವಸ್ಥಾನದಲ್ಲಿ ದಿನಾಂಕ 15-6-2023 ರಂದು  ರಶ್ಮಿ ಮಧುಸೂದನ್ ಇವರಿಂದ ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.  


ಅಮಿತ್ ಶರ್ಮಾ ಮತ್ತು  ಸುದರ್ಶನ್ ಇವರುಗಳು ಪಕ್ಕವಾದ್ಯಗಳಲ್ಲಿ ಸಾಥ್ ನೀಡಿದರು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)
To Top