ಜೂನ್ 8: ರಾಘವೇಂದ್ರ ಸ್ವಾಮಿಗಳ ಮಠದಲ್ಲಿ "ಹರಿದಾಸ ವೈಭವ"

Upayuktha
0

ಬೆಂಗಳೂರು: ಪವಮಾನಪುರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಜೂನ್ 8, ಗುರುವಾರ ಸಂಜೆ 7-00 ಗಂಟೆಗೆ ಕು|| ಕೆ.ಎಂ. ಕೀರ್ತನ ಮತ್ತು ಸಂಗಡಿಗರಿಂದ "ಹರಿದಾಸ ವೈಭವ" ಗಾಯನ ಕಾರ್ಯಕ್ರಮ ಏರ್ಪಡಿಸಿದೆ. 


ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 1ನೇ ಮುಖ್ಯರಸ್ತೆ, ಪವಮಾನಪುರ, ಬೆಂಗಳೂರು-560062 

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top