ಬೆಂಗಳೂರು: ನೃತ್ಯ ದಿಶಾ ಟ್ರಸ್ಟಿನ ವತಿಯಿಂದ ಶ್ರೀ ರಾಮಲಿಂಗೇಶ್ವರ ಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾಪನಾ ಮಹೋತ್ಸವದ ಅಂಗವಾಗಿ ಜೂನ್ 15, ಗುರುವಾರ ಸಂಜೆ 7-00 ಗಂಟೆಗೆ ಗುರು. 'ಕಲಾಭೂಷಿಣಿ' ಶ್ರೀಮತಿ ದರ್ಶಿನಿ ಮಂಜುನಾಥ್ ಅವರ ನೇತೃತ್ವದಲ್ಲಿ "ನೃತ್ಯ ವೈವಿಧ್ಯ" ಕಾರ್ಯಕ್ರಮ ಏರ್ಪಡಿಸಿದೆ.
ಸ್ಥಳ : ಶ್ರೀ ರಾಮಲಿಂಗೇಶ್ವರ ಸ್ವಾಮಿ ದೇವಸ್ಥಾನದ ಪ್ರಾಂಗಣ, ಮಕ್ಕಳ ಬಸವಣ್ಣನ ಗುಡಿ ರಸ್ತೆ, ಜುಮ್ಮಾ ಮಸೀದಿ ರಸ್ತೆ, ಕಬ್ಬನ್ ಪೇಟೆ, ಬೆಂಗಳೂರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ


