ಬೆಂಗಳೂರು: ಜಯನಗರ 5ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಜೂನ್ 22, ಗುರುವಾರ ಸಂಜೆ 7-30ಕ್ಕೆ ವಿದುಷಿ ದಿವ್ಯಾ ಗಿರಿಧರ್ ರವರ ಶಿಷ್ಯೆಯರಾದ ಕು. ಅನುಕೃಪ ರೌಡೂರ್ ಬಳ್ಳಾರಿ ಮತ್ತು ಕು. ಮನಸ್ವಿ ಕಶ್ಯಪ್ ಇವರುಗಳಿಂದ "ಹರಿದಾಸ ಝೇಂಕಾರ" ಗಾಯನ ಕಾರ್ಯಕ್ರಮ ಏರ್ಪಡಿಸಿದೆ.
ವಾದ್ಯ ಸಹಕಾರ :ಅಮಿತ್ ಶರ್ಮಾ (ಕೀ-ಬೋಡ್೯),ಪ್ರಮೋದ್ ಗಬ್ಬೂರ್ (ತಬಲಾ) ವಾದ್ಯಗಳಲ್ಲಿ ಸಾಥ್ ನೀಡಲಿದ್ದಾರೆ ಎಂದು ಶ್ರೀ ನಂದಕಿಶೋರ್ ಆಚಾರ್ ಅವರು ತಿಳಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ


