ರಾಘವೇಂದ್ರ ಸ್ವಾಮಿಗಳ ಮಠ : ಅಧಿಕ ಮಾಸದ ಮಹಾತ್ಮೆ ಧಾರ್ಮಿಕ ಪ್ರವಚನ

Upayuktha
0

ಬೆಂಗಳೂರು: ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ಅಧಿಕ ಮಾಸದ ಪ್ರಯುಕ್ತ ಜುಲೈ 29 ರಿಂದ ಆಗಸ್ಟ್ 3ರ ವರೆಗೆ ಪ್ರತಿದಿನ ಸಂಜೆ 7-00 ಗಂಟೆಗೆ ಡಾ. ವಿನಾಯಕಾಚಾರ್ಯ ನಾಮಣ್ಣವರ ಇವರಿಂದ "ಅಧಿಕ ಮಾಸದ ಮಹಾತ್ಮೆ" ವಿಷಯವಾಗಿ ಧಾರ್ಮಿಕ ಪ್ರವಚನ ಏರ್ಪಡಿಸಿದೆ. 


ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಈಜುಕೊಳದ ಬಡಾವಣೆ, ಸುಧೀಂದ್ರನಗರ, ಬೆಂಗಳೂರು-560003

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top