ಶ್ರೀ ಜಯತೀರ್ಥರ ವಿರಚಿತ "ಪದ್ಯಮಾಲಾ" ಧಾರ್ಮಿಕ ಪ್ರವಚನ

Upayuktha
0



ಬೆಂಗಳೂರು: ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಜಯತೀರ್ಥರ ಆರಾಧನೆಯ ಪ್ರಯುಕ್ತ ನಗರದ ಶೇಷಾದ್ರಿಪುರದ ಪ್ಲಾಟ್ ಫಾರಂ ರಸ್ತೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಜುಲೈ 3 ರಿಂದ 7 ರ ವರೆಗೆ ಪ್ರತಿದಿನ ಸಂಜೆ 6-30ಕ್ಕೆ ಡಾ. ಬಿ. ಜಗನ್ನಾಥಾಚಾರ್ ರವರಿಂದ  ಶ್ರೀ ಜಯತೀರ್ಥರ ವಿರಚಿತ "ಪದ್ಯಮಾಲಾ"  ಧಾರ್ಮಿಕ ಪ್ರವಚನ ಏರ್ಪಡಿಸಿದೆ. 


ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಪ್ಲಾಟ್ ಫಾರಂ ರಸ್ತೆ, ಮಂತ್ರಿಮಾಲ್ ಮೆಟ್ರೋಸ್ಟೇಷನ್ ಎದುರು, ಶೇಷಾದ್ರಿಪುರಂ, ಬೆಂಗಳೂರು-20

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top