ಸಂಗೀತಾಭಿಮಾನಿಗಳ ಮನಸೆಳೆದ "ಗೀತ" ಗಾಯನ

Upayuktha
0


ಬೆಂಗಳೂರು:
ತ್ಯಾಗರಾಜನಗರದಲ್ಲಿರುವ 'ವಜ್ರಕ್ಷೇತ್ರ' ಶ್ರೀ ಅಭಯ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದ ವತಿಯಿಂದ ಇತ್ತೀಚೆಗೆ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗೀತಾ ಭತ್ತದ ಮತ್ತು ಉಷಾ ಸಹೋದರಿಯರು ಸುಮಾರು ಎರಡು ಗಂಟೆಗಳ ಕಾಲ ಅಪರೋಕ್ಷ ಜ್ಞಾನಿಗಳಿಂದ ರಚಿತವಾದ ಹಲವಾರು ಅಪರೂಪದ ಹರಿದಾಸರ ಕೀರ್ತನೆಗಳನ್ನು ಪ್ರಸ್ತುತ ಪಡಿಸಿದ್ದು ನೆರೆದಿದ್ದ ಸಂಗೀತಾಭಿಮಾನಿಗಳ ಮನಸೂರೆಗೊಂಡಿತು.


ಇವರ ಗಾಯನಕ್ಕೆ ವಾದ್ಯ ಸಹಕಾರದಲ್ಲಿ ಅಮಿತ್ ಶರ್ಮಾ ಕೀ-ಬೋಡ್೯ ವಾದನದಲ್ಲಿ ಹಾಗೂ ಸರ್ವೋತ್ತಮ ತಬಲಾ ವಾದನದಲ್ಲಿ ಸಾಥ್ ನೀಡಿದರು. ಇದೇ ಸಂದರ್ಭದಲ್ಲಿ  ದೇವಸ್ಥಾನದ ವತಿಯಿಂದ ಗೀತಾ ಭತ್ತದ ಅವರಿಗೆ "ಹರಿದಾಸ ಮಂಜರಿ ಪ್ರಶಸ್ತಿ" ನೀಡಿ ಗೌರವಿಸಲಾಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top