ಜುಲೈ 4-6: ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ

Upayuktha
0

 


ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ದಿನಾಂಕ 4-7-2023 ರಿಂದ 6-7-2023ರ ವರೆಗೆ ಪ್ರತಿದಿನ ಸಂಜೆ 7-00 ಗಂಟೆಗೆ ಶ್ರೀ ಸಿಂಧನೂರು ಕೃಷ್ಣಾಚಾರ್ ರವರಿಂದ "ಶ್ರೀ ಮುಖ್ಯಪ್ರಾಣ ತತ್ವ" ವಿಷಯವಾಗಿ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಿದೆ. 


ಸ್ಥಳ : ಶ್ರೀ ಗೀತಾ ಮಂದಿರ ಟ್ರಸ್ಟ್, #33, 4ನೇ ಮುಖ್ಯರಸ್ತೆ, ಶ್ರೀರಾಮಪುರಂ, ಬೆಂಗಳೂರು-21


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top