ಇಂದು ಕು. ಅನನ್ಯಾ ಬೆಳವಾಡಿ ಇವರಿಂದ ಹರಿದಾಸ ಝೇಂಕಾರ

Upayuktha
0

ಬೆಂಗಳೂರು: ಬೆಂಗಳೂರಿನ ರಾಘವೇಂದ್ರ ಕಾಲೋನಿಯಲ್ಲಿರುವ ಮುಳುಬಾಗಿಲು ಶ್ರೀ ಶ್ರೀಪಾದರಾಜ ಮಠದಲ್ಲಿ ಪರಮಪೂಜ್ಯ ಶ್ರೀ ಸುಜಯನಿಧಿ ಶ್ರೀಪಾದಂಗಳವರ ಆದೇಶಾನುಸಾರ ಜುಲೈ 15, ಶನಿವಾರ ಸಂಜೆ 6 -30ಕ್ಕೆ ಕು. ಅನನ್ಯಾ ಬೆಳವಾಡಿ ಇವರಿಂದ "ಹರಿದಾಸ ಝೇಂಕಾರ" ಗಾಯನ ಕಾರ್ಯಕ್ರಮ ಏರ್ಪಡಿಸಿದೆ. 


ವಾದ್ಯ ಸಹಕಾರ: ಅಮಿತ್ ಶರ್ಮಾ (ಕೀ-ಬೋಡ್೯), ಕೆ. ಶ್ರೀಹರಿ (ತಬಲಾ). ಸ್ಥಳ : #ಶ್ರೀ ಶ್ರೀಪಾದರಾಜ ಮಠ, #58, ರಾಘವೇಂದ್ರ ಕಾಲೋನಿ, ಬೆಂಗಳೂರು-560018 


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top